- -10%
ಮನುಷ್ಯನ ಮಹಾಯಾನ
0Original price was: ₹150.00.₹135.00Current price is: ₹135.00.ಇಲ್ಲಿರುವ ಅಧ್ಯಾಯಗಳು ಇಪ್ಪತ್ತನೇ ಶತಮಾನದ ಆರಂಭದಲ್ಲಿ ರಷ್ಯಾದಲ್ಲಿ ಕಾರ್ಮಿಕರ ನೇತೃತ್ವದಲ್ಲಿ ನಡೆದಿದ್ದ ಅಕ್ಟೋಬರ್ ಕ್ರಾಂತಿಯು ಹುಟ್ಟಿಸಿದ್ದ ಹೊಸ ಭರವಸೆಗಳು, ಎರಡನೇ ಮಹಾಯುದ್ಧದಲ್ಲಿ ಹೊರಹೊಮ್ಮಿದ್ದ ಫ್ಯಾಸಿಸ್ಟ್ ಹುಚ್ಚಾಟದ ಕರಾಳತೆಗಳು, ಸಾಮ್ರಾಜ್ಯಶಾಹಿ ವ್ಯವಸ್ಥೆಯ ಯುದ್ಧೋನ್ಮಾದಗಳು ಇತ್ಯಾದಿಗಳ ಬಗ್ಗೆಯೂ, ಇವುಗಳ ನಡುವೆ ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ ಸತ್ಯಾಗ್ರಹದ ಯಶಸ್ವೀ ಪ್ರಯೋಗಗಳ ಬಗ್ಗೆಯೂ ಈ ಪುಸ್ತಕದ ಹಲವು ಅಧ್ಯಾಯಗಳಲ್ಲಿ ಪ್ರಸ್ತಾಪಿಸಲಾಗಿದೆ.
- -10%
ಮನಸ್ಸೇ ನೀ ಪ್ರಶಾಂತವಾಗಿರು
0Original price was: ₹55.00.₹49.50Current price is: ₹49.50.ನಮ್ಮ ಮನಸ್ಸು ಪ್ರಶಾಂತವಾಗಿರಲು, ಉಲ್ಲಾಸದಿಂದಿರಲು ಏನು ಮಾಡಬೇಕು? ಏನಾದರೂ ಸರಳ ಮಾರ್ಗಗಳಿವೆಯೆ? ಅವುಗಳ ಬಗ್ಗೆ ಈ ಪುಸ್ತಕದಲ್ಲಿ ತಿಳಿಯಬಹುದಾಗಿದೆ.
- -10%
ಮಕ್ಕಳಲ್ಲಿ ಸೃಜನಶೀಲತೆಯನ್ನು ವೃದ್ಧಿಸುವುದು ಹೇಗೆ?
0Original price was: ₹45.00.₹40.50Current price is: ₹40.50.ಲೇಖಕರು ಮಕ್ಕಳ ಮನಸ್ಸನ್ನು ಕ್ರಿಯಾತ್ಮಕವಾಗಿಸುವ ಅಂತಹ ಹಲವು ಚಟುವಟಿಕೆಗಳನ್ನು ಇಲ್ಲಿ ತಿಳಿಸಿದ್ದಾರೆ. ಇವು ಮಕ್ಕಳಿಗೆ ಮಾರ್ಗದರ್ಶನ ಮಾಡುವಲ್ಲಿ ಶಿಕ್ಷಕರಿಗೂ, ಹೆತ್ತವರಿಗೂ ಸಹಾಯಕವಾಗಬಲ್ಲವು.
- -10%
ಮಾತು ಮಾತಿನ ನಡುವೆ ಭೂಗರ್ಭ ಯಾತ್ರೆ
0Original price was: ₹125.00.₹112.50Current price is: ₹112.50.ಟಿ.ಆರ್ ಅನಂತರಾಮು ಅವರ ಈ ಪುಸ್ತಕವು ಭೂಗರ್ಭದ ಆಳದಲ್ಲಿ ಹೇಗಿದೆ ಎಂಬ ಸಾಕ್ಷಿಯನ್ನು ಈ ಕೃತಿಯಲ್ಲಿ ಪ್ರಸ್ತಾಪಿಸಲಾಗಿದೆ.
- -10%
ಮಾನಸಿಕ ಸಮಸ್ಯೆಗಳಿಗೆ ‘ಮನಸ್ಸು’ ಇಲ್ಲದ ಮಾರ್ಗ
0Original price was: ₹175.00.₹157.50Current price is: ₹157.50.ಮನಸ್ಸಿಗೆ ಸಂಬಂಧಿಸಿದ ದಾರ್ಶನಿಕ ಪರಿಕಲ್ಪನೆಗಳೇ ಹೆಚ್ಚಿರುವ ನಮ್ಮಲ್ಲಿ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುವ ಮಾನಸಿಕ ಕ್ರಿಯೆಯ ವೈಜ್ಞಾನಿಕವೆನಿಸುವ ಅರಿವನ್ನು ತಂದುಕೊಳ್ಳಲು ಈ ಕೃತಿ ಸಹಾಯ ಮಾಡುವುದು.
- -10%
ಲೆಕ್ಕ ಬಿಡಿಸುವ ಬಗೆ ಪೂರ್ವ ಸಿದ್ಧತೆ
0Original price was: ₹50.00.₹45.00Current price is: ₹45.00.ಆವಲ್ ಮೂರ್ತಿ ಅವರ ಈ ಪುಸ್ತಕವು ಮಕ್ಕಳಿಗೆ ಚಿಂತನ ಶೀಲರನ್ನಾಗಿ ಮಾಡುವ ಕಥನಗಳನ್ನು ಒಳಗೊಂಡಿದೆ.
- -10%
ಕೃಷಿ ಬಿಕ್ಕಟ್ಟು ಮತ್ತು ಅದರ ಪರಿಹಾರ
0Original price was: ₹25.00.₹22.50Current price is: ₹22.50.ನಾಡನ್ನು ಪ್ರೀತಿಸುವ, ಅನ್ನದಾತರ ನೋವಿಗೆ ದನಿಗೂಡಿಸುವ, ಬಿಕ್ಕಟ್ಟು ನಿವಾರಿಸಬೇಕೆಂದು ಆಲೋಚಿಸುವ ಎಲ್ಲರಿಗೂ ಈ ಹೊತ್ತಗೆ ಕೈಪಿಡಿಯಾಗಲಿದೆ. ಅಂಕಿಅಂಶಗಳ ಸಹಿತ ವಸ್ತುನಿಷ್ಠವಾಗಿ ಓದುಗರ ಮುಂದಿಟ್ಟಿರುವ ವಿಚಾರಗಳು ಆರೋಗ್ಯಕರ ಚರ್ಚೆ-ಸ್ವಾದ-ಕ್ರಿಯೆಗಳಿಗೆ ದಾರಿಯಾಗಲಿ.
- -10%
ಕರ್ನಾಟಕದ ಭೂವೈಜ್ಞಾನಿಕ ವಿಸ್ಮಯಗಳು
0Original price was: ₹65.00.₹58.50Current price is: ₹58.50.ಈ ಪುಸ್ತಕವು ನಿಸರ್ಗ ನಿರ್ಮಿತ ಅದ್ಭುತಗಳನ್ನು ತೆರೆದಿಡುವ ಕೃತಿಯಾಗಿದೆ.
- -10%
ಕರ್ನಾಟಕ ವಿಧಾನಸಭೆಯಲ್ಲಿ ಬಿ.ವಿ.ಕಕ್ಕಿಲ್ಲಾಯ
0Original price was: ₹250.00.₹225.00Current price is: ₹225.00.ಳೆದ ಶತಮಾನದ ಎಪ್ಪತ್ತನೇ ದಶಕ ರಾಜಕೀಯವಾಗಿ, ಸಾಮಾಜಿಕವಾಗಿ ಒಂದು ಸ್ಥಿತ್ಯಂತರ ಸಂದರ್ಭ. ಆ ಸಂದರ್ಭದಲ್ಲಿ ಪ್ರಭುತ್ವ, ಆಡಳಿತ ವ್ಯವಸ್ಥೆ ಜನಸಾಮಾನ್ಯರ ಪರವಾಗಿ, ರೈತ, ಕಾರ್ಮಿಕರ ಪರವಾಗಿ ಸ್ಪಂದಿಸುವಂತಾಗಲು ಸಮರ್ಥ ಜನಪ್ರತಿನಿಧಿಗಳ ಪಾತ್ರ ಮುಖ್ಯ. ಅಂಥ ಪಾತ್ರವನ್ನು ನಿರ್ವಹಿಸಿದ ಕೆಲವೇ ಜನಪ್ರತಿನಿಧಿಗಳಲ್ಲಿ ಬಿ.ವಿ.ಕಕ್ಕಿಲ್ಲಾಯರೂ ಒಬ್ಬರು.
- -10%
ಕಾರ್ಲ್ ಮಾರ್ಕ್ಸ್
0Original price was: ₹200.00.₹180.00Current price is: ₹180.00.ಈ ಪುಸ್ತಕವು ಕಾರ್ಲ್ ಮಾರ್ಕ್ಸ್ ಅವರ ಜೀವನ ಮತ್ತು ಸಿದ್ಧಾಂತಗಳನ್ನು ಕುರಿತಾದ ಗ್ರಂಥವಾಗಿದೆ.
- -10%
ಕರ್ನಾಟಕ ಏಕೀಕರಣ ಇತಿಹಾಸ
0Original price was: ₹300.00.₹270.00Current price is: ₹270.00.ಕರ್ನಾಟಕ ಏಕೀಕರಣ ಚಳುವಳಿಯ ಸ್ವರೂಪ, ಅದರಲ್ಲಿ ಭಾಗವಹಿಸಿದವರ ಕುರಿತು ಸಮಗ್ರ ಮಾಹಿತಿ ಒದಗಿಸುವ ಒಂದು ಅಪೂರ್ವ ಕೃತಿಯಾಗಿದೆ ‘ಕರ್ನಾಟಕ ಏಕೀಕರಣದ ಇತಿಹಾಸ’.
- -10%
ಕನ್ನಡ ಭಾಷೆ-ಬದುಕು
0Original price was: ₹100.00.₹90.00Current price is: ₹90.00.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಮಾಧ್ಯಮಗಳ ಸಮಸ್ಯೆ, ಇಂಗ್ಲಿಷ್ ಭಾಷೆಯ ಪ್ರಭುತ್ವದ ಸಮಸ್ಯೆ, ಆಡಳಿತದಲ್ಲಿ ಕನ್ನಡ ಬಳಕೆಯಾಗಲೇಬೇಕಾದ ಅಗತ್ಯ, ಹಿಂದೀ ಹೇರಿಕೆಯ ಪ್ರಯತ್ನಗಳು, ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳು, ಸರಕಾರೀ ಶಾಲೆಗಳ ಸಬಲೀಕರಣ, ಗಡಿಭಾಗದ ಭಾಷಾ ಸಮಸ್ಯೆಗಳು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಭಾಷೆಗಳ ಸ್ಥಾನ-ಮಾನ, ಜಾನಪದ ಪದಕೋಶದ ಅಗತ್ಯ, ಕನ್ನಡ ಅಸ್ಮಿತೆಯ ನೆಲೆಗಳು, ಕನ್ನಡದ ಭವಿಷ್ಯ-ಹೀಗೆ ಅನೇಕ ವಿಷಯಗಳ ಕುರಿತು ಈ ಪುಟ್ಟ ಪುಸ್ತಕ ಬೆಳಕು ಚೆಲ್ಲುತ್ತದೆ.