
Katyayini Kunjibettu
ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ.ಪಳಕಳ ಸೀತಾರಾಮ ಭಟ್ಟರ ಸಮಗ್ರ ಕೃತಿಗಳ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿಹೆಚ್ಡಿ ಪದವಿ; ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ‘ಗುಳಿಯಪ್ಪ’ ಮಕ್ಕಳ ನಾಟಕಕ್ಕೆ ಪ್ರಥಮ ಬಹುಮಾನ (2016), ‘ಪಗಡೆಹಾಸು’ ನಾಟಕಕ್ಕೆ ಕರ್ನಾಟಕ ನಾಟಕ ಅಕಾಡೆಮಿಯ ಬಹುಮಾನ (2017) ಹಾಗೂ ರಾಜ್ಯ ಯುವ ಬರಹಗಾರರ ಒಕ್ಕೂಟದ ಒಂದನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷೆ (2018)ಯಾಗಿದ್ದರು.
Books By Katyayini Kunjibettu
ಮೊಗ್ಗಿನ ಮಾತು
₹350.00Original price was: ₹350.00.₹210.00Current price is: ₹210.00.