- -40%
- -10%
- -10%
- -9%
ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ?
0Original price was: ₹65.00.₹59.00Current price is: ₹59.00.ವಿದ್ಯಾರ್ಥಿಗಳೇ, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರುಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ? ಇಲ್ಲಿವೆ ನೋಡಿ ಸರಳ-ಸುಲಭ ಉಪಾಯಗಳು.
- -40%
ಹದಿ ಹರೆಯದ ಕನಸುಗಳು
0Original price was: ₹120.00.₹72.00Current price is: ₹72.00.ನಮ್ಮ ಇಡೀ ಬದುಕಿನಲ್ಲಿ ಅತ್ಯಂತ ಸುಂದರವಾದ, ಬಣ್ಣ ಬಣ್ಣದ ಕನಸುಗಳನ್ನು ಕಾಣುವ ಪ್ರಾಯ ಹದಿಹರೆಯ. ಹಾಗೇ ಎಲ್ಲವನ್ನೂ ತಿಳಿಯುವ ಕಲಿಯುವ ಪ್ರಾಯವೂ ಹೌದು. ಆ ಪ್ರಾಯದವರ ಮನಸ್ಸೂ ಚಂಚಲ. ಯಾವ ಕಡೆಗೂ ಬಾಗಬಹುದು. ಹದಿಹರೆಯ ಮತ್ತು ಯೌವನದ ಭಾವನೆಗಳಿಗೆ, ಅವರ ಕಷ್ಟ-ಸುಖಗಳಿಗೆ ಕಾರಣವಾಗುವ ಅಂಶಗಳ ಬಗೆ ಇಲ್ಲಿ ಪ್ರಸ್ತಾಪವಾಗಿದೆ. ಆ ಪ್ರಾಯದಲ್ಲಿ ಮನಸ್ಸು ಮತ್ತು ಶರೀರಗಳಲ್ಲಿ ಆಗುವ ವ್ಯತ್ಯಾಸ ಅಗಾಧ. ಬದುಕಿನ ಬೇರಾವ ಸಮಯದಲ್ಲೂ ಆಗದಷ್ಟು! ಪರಿಸರ, ಹುಟ್ಟುಗುಣ, ಶಿಕ್ಷಣಗಳು ಅವರ ಮೇಲೆ ಬೀರುವ ಪ್ರಭಾವಗಳ ಬಗ್ಗೆ ಕೂಡ ಒಂದಿಷ್ಟು ಮಾಹಿತಿ ಇದರಲ್ಲಿ ಸಿಗಬಹುದು. ಯಾವ ರೀತಿಯ ಶಿಕ್ಷಣ ಸೂಕ್ತ? ಆಸಕ್ತಿ ಎಂದರೇನು? ಪ್ರೀತಿ ಪ್ರೇಮ ಎಂದರೇನು? ತಾವು ಯಾವ ರೀತಿ ವರ್ತಿಸಬೇಕು? ಎನ್ನುವುದೆಲ್ಲಾ ಆ ಪ್ರಾಯದಲ್ಲೇ ಅವರಿಗೆ ತಿಳಿದಿರಬೇಕು. ಅವರ ನಡವಳಿಕೆಗೆ ಕಾರಣಗಳು ಹೀಗಿರುತ್ತವೆ ಎನ್ನುವುದು ಹಿರಿಯರಿಗೂ ತಿಳಿದಿರಬೇಕು. ಹಾಗಿದ್ದರೆ ಮಾತ್ರ ಅವರ ಭಾವನೆಗಳಿಗೆ ಸ್ಪಂದಿಸಿ ಅವರೊಂದಿಗೆ ಸಂವಹನ ಸುಲಭವಾಗುತ್ತದೆ. ಇದರಲ್ಲಿ ತಜ್ಞರು ವ್ಯಕ್ತಪಡಿಸಿದ ವಿಚಾರಗಳ ಕ್ರೋಢೀಕರಣದ ಜೊತೆಗೆ ನನಗೆ ಕಂಡ ಸತ್ಯಗಳಿವೆ. ಹಾಗಾಗಿ ಇದು ಹಿರಿ-ಕಿರಿಯರೆಲ್ಲರಿಗೂ ಪ್ರಯೋಜನವಾಗಬಹುದು.
ತಮ್ಮವ
ಗಿರಿಮನೆ ಶ್ಯಾಮರಾವ್
- -10%
ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ಹೇಗೆ?
0Original price was: ₹40.00.₹36.00Current price is: ₹36.00.ವ್ಯಕ್ತಿಗಳಲ್ಲಿನ ಕೀಳರಿಮೆಗೆ ಕಾರಣಗಳು ಅನೇಕ. ಸಾಮಾನ್ಯವಾಗಿ ಇತರರಿಂದ ಹೀಯಾಳಿಸಲ್ಪಟ್ಟಾಗ, ಸದಾ ಟೀಕೆ-ಬಯ್ಗಳನ್ನು ಎದುರಿಸಿ ಬಾಳಬೇಕಾದ ಸಂದರ್ಭ ಒದಗಿದಾಗ ವ್ಯಕ್ತಿಗೆ ತಾನು ನಿಷ್ಪ್ರಯೋಜಕ-ಏನೂ ಸಾಧಿಸಲಾಗದವ ಎಂಬ ಭಾವನೆ ಬಲವಾಗುತ್ತಾ ಹೋಗಿ ಅತ್ಮವಿಶ್ವಾಸ ಕುಂದತೊಡಗಿ ಜೀವನದಲ್ಲಿ ಭರವಸೆಯನ್ನೇ ತೊರೆದು ಅಂತರ್ಮುಖಿಯಾಗುತ್ತಾನೆ. ಅನೇಕ ಸಾಮಾಜಿಕ-ವೈಯಕ್ತಿಕ ಕಾರಣಗಳಿಂದ ಗುರಿಮುಟ್ಟಲಾಗದೆ ಚಡಪಡಿಸುತ್ತ ಕೀಳರಿಮೆಯಿಂದ ಬಳಲುತ್ತಾನೆ.
- -10%
ವ್ಯಕ್ತಿತ್ವ ದೋಷಗಳಿಗೆ ಪರಿಹಾರ ಹಾಗೂ ಉತ್ತಮ ವ್ಯಕ್ತಿತ್ವದ ಲಕ್ಷಣಗಳು
0Original price was: ₹60.00.₹54.00Current price is: ₹54.00.ಸಿ.ಆರ್. ಚಂದ್ರಶೇಕರ್ ಅವರ ಈ ಪುಸ್ತಕವು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳ ಲು ಈ ಕೃತಿ ಸಹಾಯಕಾರಿಯಾಗಿದೆ.
- -40%
ಮಕ್ಕಳನ್ನು ಬೆಳೆಸುವುದು ಹೇಗೆ? ಭಾಗ-2
0Original price was: ₹100.00.₹60.00Current price is: ₹60.00.`ಮಕ್ಕಳನ್ನು ಹೇಗೋ ಬೆಳೆಸುವ ಬದಲು ಹೀಗೂ ಬೆಳೆಸಬಹುದು’ ಎನ್ನುವುದನ್ನು ಉದಾಹರಣೆಗಳ ಸಮೇತ ಲೇಖಕ ಗಿರಿಮನೆ ಶ್ಯಾಮರಾವ್ ಇಲ್ಲಿ ವಿವರಿಸಿದ್ದಾರೆ. ಇದರಲ್ಲಿ ಮಕ್ಕಳ ಅಭ್ಯುದಯಕ್ಕಾಗಿಯೇ ಬರೆದ ಸಣ್ಣ ಸಣ್ಣ ಅಧ್ಯಾಯಗಳಿವೆ. ಮಕ್ಕಳ ಬಗ್ಗೆ ಬರೆಯುವುದು ಸುಲಭವಲ್ಲ. ಆದರೆ ಇದರಲ್ಲಿ ಬರೆದ ಅಷ್ಟೂ ಅಧ್ಯಾಯಗಳ ಬಗ್ಗೆಯೂ ನನ್ನ ತಕರಾರಿಲ್ಲ. ಎಲ್ಲವೂ ಮಕ್ಕಳನ್ನು ಹೆತ್ತವರಿಗೆ ಅತ್ಯುಪಯುಕ್ತವಾದವುಗಳೇ. ಒಂದೇ ಸಲ ಓದಿ ಮುಗಿಸುವುದಕ್ಕಿಂತ ದಿನಕ್ಕೊಂದು ಅಧ್ಯಾಯದಂತೆ ಓದಿ ಮನನ ಮಾಡಿಕೊಳ್ಳುವುದು ಸೂಕ್ತ. ಮಕ್ಕಳಿಗೆ ಕತೆ ಯಾವ ರೀತಿ ಹೇಳಬಹುದು, ಕೆಲಸ ಹೇಗೆ ಕಲಿಸಬಹುದು, ಅವರ ತಪ್ಪುಗಳನ್ನು ಯಾವ ರೀತಿ ತಿದ್ದಿ ಅವರಿಗೆ ಹೇಗೆ ಮಾರ್ಗದರ್ಶನ ಮಾಡಬಹುದು, ಅವರೊಂದಿಗೆ ಹೇಗೆ ನಡೆದುಕೊಳ್ಳಬಹುದು’ ಎಂಬ ಬೇರೆ ಬೇರೆ ವಿಷಯಗಳ ಬಗ್ಗೆ ಅತ್ಯಂತ ಸರಳ ಮತ್ತು ಸುಲಭವಾಗಿ ಉದಾಹರಣೆಗಳ ಸಮೇತ ಪ್ರತಿಯೊಂದು ಅಧ್ಯಾಯದಲ್ಲೂ ಎಲ್ಲರಿಗೂ ಅರ್ಥವಾಗುವಂತೆ ವಿವರಿಸಲಾಗಿದೆ. ಇಂದಿನ ಬದುಕಲ್ಲಿ ಮಕ್ಕಳನ್ನು ಅರಿಯಲು ಹೆತ್ತವರಿಗೆ ತೀರಾ ಅವಶ್ಯವಾದ ಪುಸ್ತಕ ಇದು…
ಡಾ|| ನಾ. ಸೋಮೇಶ್ವರ
(ಖ್ಯಾತ ವೈದ್ಯಕೀಯ ಬರಹಗಾರರು) - -40%
ಮಕ್ಕಳನ್ನು ಬೆಳೆಸುವುದು ಹೇಗೆ-ಭಾಗ1
0Original price was: ₹100.00.₹60.00Current price is: ₹60.00.`ಮಕ್ಕಳನ್ನು ಹೇಗೋ ಬೆಳೆಸುವ ಬದಲು ಹೀಗೂ ಬೆಳೆಸಬಹುದು’ ಎನ್ನುವುದನ್ನು ಉದಾಹರಣೆಗಳ ಸಮೇತ ಲೇಖಕ ಗಿರಿಮನೆ ಶ್ಯಾಮರಾವ್ ಇಲ್ಲಿ ವಿವರಿಸಿದ್ದಾರೆ. ಇದರಲ್ಲಿ ಮಕ್ಕಳ ಅಭ್ಯುದಯಕ್ಕಾಗಿಯೇ ಬರೆದ ಸಣ್ಣ ಸಣ್ಣ ಅಧ್ಯಾಯಗಳಿವೆ. ಮಕ್ಕಳ ಬಗ್ಗೆ ಬರೆಯುವುದು ಸುಲಭವಲ್ಲ. ಆದರೆ ಇದರಲ್ಲಿ ಬರೆದ ಅಷ್ಟೂ ಅಧ್ಯಾಯಗಳ ಬಗ್ಗೆಯೂ ನನ್ನ ತಕರಾರಿಲ್ಲ. ಎಲ್ಲವೂ ಮಕ್ಕಳನ್ನು ಹೆತ್ತವರಿಗೆ ಅತ್ಯುಪಯುಕ್ತವಾದವುಗಳೇ. ಒಂದೇ ಸಲ ಓದಿ ಮುಗಿಸುವುದಕ್ಕಿಂತ ದಿನಕ್ಕೊಂದು ಅಧ್ಯಾಯದಂತೆ ಓದಿ ಮನನ ಮಾಡಿಕೊಳ್ಳುವುದು ಸೂಕ್ತ. ಮಕ್ಕಳಿಗೆ ಕತೆ ಯಾವ ರೀತಿ ಹೇಳಬಹುದು, ಕೆಲಸ ಹೇಗೆ ಕಲಿಸಬಹುದು, ಅವರ ತಪ್ಪುಗಳನ್ನು ಯಾವ ರೀತಿ ತಿದ್ದಿ ಅವರಿಗೆ ಹೇಗೆ ಮಾರ್ಗದರ್ಶನ ಮಾಡಬಹುದು, ಅವರೊಂದಿಗೆ ಹೇಗೆ ನಡೆದುಕೊಳ್ಳಬಹುದು’ ಎಂಬ ಬೇರೆ ಬೇರೆ ವಿಷಯಗಳ ಬಗ್ಗೆ ಅತ್ಯಂತ ಸರಳ ಮತ್ತು ಸುಲಭವಾಗಿ ಉದಾಹರಣೆಗಳ ಸಮೇತ ಪ್ರತಿಯೊಂದು ಅಧ್ಯಾಯದಲ್ಲೂ ಎಲ್ಲರಿಗೂ ಅರ್ಥವಾಗುವಂತೆ ವಿವರಿಸಲಾಗಿದೆ. ಇಂದಿನ ಬದುಕಲ್ಲಿ ಮಕ್ಕಳನ್ನು ಅರಿಯಲು ಹೆತ್ತವರಿಗೆ ತೀರಾ ಅವಶ್ಯವಾದ ಪುಸ್ತಕ ಇದು…
ಡಾ|| ನಾ. ಸೋಮೇಶ್ವರ
(ಖ್ಯಾತ ವೈದ್ಯಕೀಯ ಬರಹಗಾರರು) - -40%
ಆಕಾಶಕ್ಕೆ ಏಣಿ ಭಾಗ – 2
0Original price was: ₹90.00.₹54.00Current price is: ₹54.00.ಗಿರಿಮನೆ ಶ್ಯಾಮರಾವ್ ಅವರ ಈ ಪುಸ್ತಕವು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆಯಾಗಿದೆ.
- -10%
ವ್ಯಕ್ತಿತ್ವ ದೋಷಗಳಿಗೆ ಪರಿಹಾರ ಹಾಗೂ ಉತ್ತಮ ವ್ಯಕ್ತಿತ್ವದ ಲಕ್ಷಣಗಳು
0Original price was: ₹50.00.₹45.00Current price is: ₹45.00.ಸಿ.ಆರ್. ಚಂದ್ರಶೇಕರ್ ಅವರ ಈ ಪುಸ್ತಕವು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳ ಲು ಈ ಕೃತಿ ಸಹಾಯಕಾರಿಯಾಗಿದೆ.
- -10%
ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ಹೇಗೆ?
0Original price was: ₹35.00.₹31.50Current price is: ₹31.50.ವ್ಯಕ್ತಿಗಳಲ್ಲಿನ ಕೀಳರಿಮೆಗೆ ಕಾರಣಗಳು ಅನೇಕ. ಸಾಮಾನ್ಯವಾಗಿ ಇತರರಿಂದ ಹೀಯಾಳಿಸಲ್ಪಟ್ಟಾಗ, ಸದಾ ಟೀಕೆ-ಬಯ್ಗಳನ್ನು ಎದುರಿಸಿ ಬಾಳಬೇಕಾದ ಸಂದರ್ಭ ಒದಗಿದಾಗ ವ್ಯಕ್ತಿಗೆ ತಾನು ನಿಷ್ಪ್ರಯೋಜಕ-ಏನೂ ಸಾಧಿಸಲಾಗದವ ಎಂಬ ಭಾವನೆ ಬಲವಾಗುತ್ತಾ ಹೋಗಿ ಅತ್ಮವಿಶ್ವಾಸ ಕುಂದತೊಡಗಿ ಜೀವನದಲ್ಲಿ ಭರವಸೆಯನ್ನೇ ತೊರೆದು ಅಂತರ್ಮುಖಿಯಾಗುತ್ತಾನೆ. ಅನೇಕ ಸಾಮಾಜಿಕ-ವೈಯಕ್ತಿಕ ಕಾರಣಗಳಿಂದ ಗುರಿಮುಟ್ಟಲಾಗದೆ ಚಡಪಡಿಸುತ್ತ ಕೀಳರಿಮೆಯಿಂದ ಬಳಲುತ್ತಾನೆ.