• -40%

    ನೀಲ ಆಕಾಶ

    0

    ನೀಲಆಕಾಶ – ಇದು ಡಾ. ನಾ. ಮೊಗಸಾಲೆಯವರ ಸಮಗ್ರ ಕವನ ಸಂಕಲನ. ಇದರಲ್ಲಿ ಅವರ ೧೦ ಕವನಸಂಕಲನಗಳಿಂದ ಆಯ್ದ ಕವನಗಳು ಇವೆ.

    Original price was: ₹150.00.Current price is: ₹90.00.
    Add to basket
  • -40%

    ನನ್ನದಲ್ಲದ್ದು

    0
    Original price was: ₹60.00.Current price is: ₹36.00.
    Add to basket
  • -40%

    ಮೊಗಸಾಲೆಯವರ ಸಮಗ್ರ ವೈದ್ಯ ಸಾಹಿತ್ಯ

    0

    ಡಾ. ನಾ. ಮೊಗಸಾಲೆಯವರು ವೈದ್ಯರಾಗಿ ಹಾಗೂ ಕನ್ನಡದ ಬರಹಗಾರರಾಗಿ ಪ್ರಸಿದ್ಧರಾಗಿದ್ದಾರೆ. ಅವರು ಒಟ್ಟು 5 ವೈದ್ಯಕೀಯ ಪುಸ್ತಕಗಳನ್ನು ಬರೆದಿದ್ದಾರೆ.

    Original price was: ₹250.00.Current price is: ₹150.00.
    Add to basket
  • -40%

    ಮಣ್ಣಿನ ಮಕ್ಕಳು

    0

    ಮಣ್ಣಿನ ಮಕ್ಕಳು- ಇದು ಡಾ.ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೬೫ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ಕನಸಿನ ಬಳ್ಳಿ

    0

    ಕನಸಿನಬಳ್ಳಿ -ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೭೦ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ಹದ್ದು

    0

    ಹದ್ದು- ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೮೦ರಲ್ಲಿ ಪ್ರಕಟವಾಯಿತು

    Original price was: ₹60.00.Current price is: ₹36.00.
    Add to basket
  • -40%

    ದೃಷ್ಟಿ

    0

    ದೃಷ್ಟಿ- ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೯೧ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ದಿಗಂತ

    0

    ದಿಗಂತ- ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೮೮ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ಅರ್ಥ

    0

    ಅರ್ಥ – ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೨೦೦೨ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ಅನಂತ

    0

    ಅನಂತ- ಇದು ಡಾ. ನಾ. ಮೊಗಸಾಲೆಯವರ ಕಾದಂಬರಿ. ಇದು ೧೯೬೮ರಲ್ಲಿ ಪ್ರಕಟವಾಯಿತು.

    Original price was: ₹60.00.Current price is: ₹36.00.
    Add to basket
  • -40%

    ಮೊಗಸಾಲೆ ಕಾದಂಬರಿ ಸಂಪುಟ ೩ 

    0

    ಮೊಗಸಾಲೆ ಕಾದಂಬರಿ ಸಂಪುಟ ೩ 

    ಈ ಸಂಪುಟದ ಮೊದಲ ಕಾದಂಬರಿ ‘ಪ್ರಕೃತಿ’ (ಪ್ರ.ಮು.೧೯೮೨) ಕಾರವಾರ ಮತ್ತು ಕಾರ್ಕಳ ಪರಿಸರದಲ್ಲಿ ಇದರ ಘಟನಾವಳಿಗಳು ನಡೆಯುತ್ತವೆ. ಈ ಸಂಪುಟದ ಎರಡನೇ ಕಾದಂಬರಿ – ‘ನೆಲಮುಗಿಲುಗಳ ನಡುವೆ’. ಈ ಕಾದಂಬರಿಯು ಹಿಂದೆ ಆಗಿದ್ದನ್ನೂ ನೆನೆಸಿಕೊಳ್ಳುವ ರೀತಿಯಲ್ಲಿ ತೆರೆದುಕೊಳ್ಳುತ್ತದೆ. ಇಡೀ ಕಾದಂಬರಿಯ ಉದ್ದೇಶ- ಬದುಕು ಅನಿರೀಕ್ಷಿತವಾಗಿ ಸಾವಿಗೆ, ಹಾಗೂ ಮನಸ್ಸು ಸಾವಿನತ್ತಣಿಂದ ಬದುಕಿಗೆ ತಿರುಗಿಕೊಳ್ಳುವುದು.

    ಸಣ್ಣ ವಿಷಯವನ್ನು ದೊಡ್ಡದಾಗಿಸುವುದು- ಎಂಬರ್ಥದಲ್ಲಿ ಈ ಮಾತನ್ನು ನಾವು ಆಡುತ್ತೇವೆ. ಆದರೆ ಇದನ್ನೇ ಸಾಧಿಸಿ ತೋರಿಸಬಲ್ಲ ವಿವಿಧಾರ್ಥಗಳ ‘ಪ್ರತಿಭಾವಂತ’ರು ನಮ್ಮ ಸಮಾಜದಲ್ಲಿದ್ದಾರೆ. ಅವರು ಹೇಗೆ ಏನೂ ಇಲ್ಲದಲ್ಲಿಯೂ ಏನೆಲ್ಲ ರಾದ್ಧಾಂತ ಸೃಷ್ಟಿಸುತ್ತಾರೆ ಎಂಬುದೊಂದು ವಿಸ್ಮಯ! ಮತ್ತು ಅಂಥ ವಿಸ್ಮಯವನ್ನು, ಸಣ್ಣ ಸಣ್ಣ ವಿವರಗಳು/ಮಾತುಕತೆಗಳಲ್ಲಿ ಮುಂದುವರೆಯುವ ಕುಟಿಲೋಪಾಯಗಳನ್ನು ಕಥಾನಕವಾಗಿ ಸೃಷ್ಟಿಸುವುದು ಮೂರನೇ ಕಾದಂರಿಯಾದ ದಿಗಂತ.

    ‘ದೃಷ್ಟಿ’ ಈ ಸಂಪುಟದ ಕೊನೆಯ ಕಾದಂಬರಿ. ಈ ಪುಟ್ಟ ಕಾದಂಬರಿ ತನ್ನ ತೆಕ್ಕೆಯಲ್ಲಿ ಹಿಡಿಯಬಯಸುವ ಬದುಕು ಹಾಗೂ ಬದುಕನ್ನು ಕುರಿತ ಚಿಂತನಾತ್ಮಕ ಶೋಧ ಹೆಚ್ಚು ಗಂಭೀರವಾಗಿ ನಡೆದಿದೆ.

    Original price was: ₹225.00.Current price is: ₹135.00.
    Add to basket
  • -40%

    ಮೊಗಸಾಲೆ ಕಾದಂಬರಿ ಸಂಪುಟ ೪

    0

    ಮೊಗಸಾಲೆ ಕಾದಂಬರಿ ಸಂಪುಟ ೪

    ಇದು ಡಾ. ನಾ. ಮೊಗಸಾಲೆಯವರ ಕಾದಂಬರಿಗಳ ನಾಲ್ಕನೇ ಸಂಪುಟ. ಇದರಲ್ಲಿ ನಾಲ್ಕು ಕಾದಂಬರಿಗಳಿವೆ. ಉಪ್ಪು, ತೊಟ್ಟಿ, ಪಂಥ ಮತ್ತು ಅರ್ಥ – ಇಲ್ಲಿರುವ ಕಾದಂಬರಿಗಳು. 

    ಈ ಕಾದಂಬರಿಗಳಲ್ಲಿನ ಜೀವನ ಚಿತ್ರಣವೂ ಇಂಥ ಹಲವೆಂಟು ಬಗೆಯ ವ್ಯಕ್ತಿತ್ವಗಳನ್ನು ತೆರೆದಿಡುವಂಥದ್ದು. ‘ಉಪ್ಪು’ ಕಾದಂಬರಿ ಪ್ರಾಮಾಣಿಕ ರಾಜಕಾರಣಿಯೊಬ್ಬ ಭ್ರಮನಿರಸನಗೊಳ್ಳುವುದನ್ನು ಚಿತ್ರಿಸಿದರೆ, ‘ತೊಟ್ಟಿ’ ಒಂದು ಕಾಲ್ಪನಿಕ ಘಟನೆಯ ಮೂಲಕ ಒಂದು ಬೀದಿಯ ಜನ ಒಂದು ಸನ್ನಿವೇಶಕ್ಕೆ ಹೇಗೆ ಸ್ಪಂದಿಸುತ್ತಾರೆಂಬುದನ್ನು, ಅನಂತರ ಅವರೇ ಹೇಗೆ ಬದಲಾಗುತ್ತಾರೆಂಬುದನ್ನು ಚಿತ್ರಿಸುತ್ತದೆ. ‘ಪಂಥ’ ಬಡವರ ಅಮಾಯಕತೆಯನ್ನು ಧಾರ್ಮಿಕ ನೆಲೆಯಲ್ಲಿ ಶೋಷಿಸುವ, ಅದನ್ನು ಮಾನವೀಯ ನೆಲೆಯಲ್ಲಿ ನೋಡುವ ಬದಲು ಕೋಮುದೃಷ್ಟಿಯಿಂದ ನೋಡುವುದರ ಪರಿಣಾಮವನ್ನು ಚಿತ್ರಿಸುತ್ತದೆ. ಕೊನೆಯದಾದ ‘ಅರ್ಥ’ ಹೊಸ ತಲೆಮಾರು ತನ್ನ ಬೇರಿನಿಂದ ಕಳಚಿಕೊಳ್ಳುವುದನ್ನು ಹಿರಿಯ ತಲೆಗಳು ವಿಷಾದದಿಂದ ಗಮನಿಸುತ್ತಾ ಸಂಕಟಪಡುವುದನ್ನು ಅಭಿವ್ಯಕ್ತಿಸುತ್ತದೆ.

    Original price was: ₹225.00.Current price is: ₹135.00.
    Add to basket