- -40%
ಮೂಕ ಹಕ್ಕಿಯ ಹಾಡು
0Original price was: ₹110.00.₹66.00Current price is: ₹66.00.ಮೂಕ ಹಕ್ಕಿಯ ಹಾಡು
(ಆತ್ಮಕಥನ)ಕನ್ನಡಕ್ಕೆ
ಡಾ. ಎನ್. ಜಗದೀಶ್ ಕೊಪ್ಪಪಾಕಿಸ್ತಾನದ ಹೆಣ್ಣು ಮಗಳು ಮುಕ್ತರ್ ಮಾಯಿಯ ಆತ್ಮಕಥನ `ಮೂಕ ಹಕ್ಕಿಯ ಹಾಡು’.
ಡಾ. ಎನ್. ಜಗದೀಶ್ ಕೊಪ್ಪ ಅವರು ಆಂಗ್ಲ ಮೂಲದಿಂದ ಅನುವಾದಿಸುವ `ಮೂಕ ಹಕ್ಕಿಯ ಹಾಡ`” ಕೃತಿಯು ಮುಖ್ತಾರ್ ಮಾಯಿಯ ತೀರಾ ಭಿನ್ನವಾದ ದಾರುಣ ಬದುಕನ್ನು ನಮ್ಮ ಮುಂದೆ ತೆರೆದಿಡುವ ಕೃತಿಯಾಗಿದೆ. ಪಾಕಿಸ್ತಾನದ ಕೆಳವರ್ಗದ ಕೃಷಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥ ಹೆಣ್ಣು ಮಗಳು ಮುಖ್ತಾರ್ ಮಾಯಿ ಸಾಮೂಹಿಕ ಅತ್ಯಾಚಾರದಂತಹ ಕ್ರೌರ್ಯಕ್ಕೆ ಬಲಿಯಾದ ನಂತರ ಅನುಭವಿಸುವ ತೊಳಲಾಟಗಳನ್ನೆಲ್ಲಾ ಮೀರಿಯೂ ಆಕೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದ ಹಿಂದೆ ದೂರ ದೃಷ್ಟಿ ಮತ್ತು ಪ್ರಬುದ್ಧತೆ ಇದೆ.
- -40%
ಮರುಭೂಮಿಯ ಹೂ
0Original price was: ₹130.00.₹78.00Current price is: ₹78.00.“ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ
ಕನ್ನಡ ಅನುವಾದ
ಡಾ. ಎನ್. ಜಗದೀಶ್ ಕೊಪ್ಪಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.
- -52%
ಧಾತು
0Original price was: ₹180.00.₹87.00Current price is: ₹87.00.ಮೊಗಸಾಲೆಯವರ ಹೊಸ ಕಾದಂಬರಿ ‘ಧಾತು’ ಕಥನ ಕ್ರಮದಲ್ಲಿ ಪಲ್ಲಟವೊಂದನ್ನು ಇದು ಸೂಚಿಸುತ್ತದೆ. ಎಂದಿನಿಂದಲೂ ಎಲ್ಲ ಕಲಾಪ್ರಕಾರಗಳನ್ನೂ ನಿರಂತರವಾಗಿ ಕಾಡುತ್ತಿರುವ ಗಂಡು ಹೆಣ್ಣಿನ ಸಂಬಂಧವನ್ನು ಇದು ಧಾತುವಾಗಿ ಹೊಂದಿದೆ. ಆಧುನಿಕತೆಯೇ ಮೂಲವಾಗಿ ಬದಲಾಗುತ್ತಿರುವ ಬದುಕಿನ ವಿನ್ಯಾಸವನ್ನು ಇದು ಶೋಧಿಸಲೆಳಸುತ್ತದೆ.
- -52%
ಉತ್ತರ ವಿಹಾರ
0Original price was: ₹170.00.₹82.00Current price is: ₹82.00.ಉತ್ತರ ವಿಹಾರ
(ಪ್ರವಾಸಕಥನ)ಕಳೆದ ಎರಡು ಮೂರು ವರ್ಷಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ಕೈಗೊಂಡ ಪ್ರವಾಸದ ಫಲಸ್ವರೂಪ ಈ ಕೃತಿ. ಉತ್ತರಪ್ರದೇಶ ಮತ್ತು ಬಿಹಾರದ ಪ್ರಮುಖ ಪ್ರವಾಸಿ ತಾಣಗಳಲ್ಲದೆ, ಕಾಶ್ಮೀರ, ಉತ್ತರಾಖಂಡದ ಕೆಲವು ಪ್ರೇಕ್ಷಣೀಯ ಸ್ಥಳಗಳು ಹಾಗೂ ಪೂರ್ವಾಂಧ್ರ ಕುರಿತು ಎರಡು ಕಥನಗಳು ಕೃತಿಯಲ್ಲಿ ಸೇರಿವೆ. ಇವುಗಳಲ್ಲಿ ಕಾಶ್ಮೀರ ಪ್ರವಾಸ ಮಾತ್ರ ಸಹಕುಟುಂಬ ಪ್ರವಾಸವಾಗಿದ್ದರೆ, ಉಳಿದ ಪ್ರವಾಸಗಳು ಸಹೃದಯ ಸನ್ಮಿತ್ರರೊಂದಿಗೆ ಕೈಗೊಂಡ ಪ್ರವಾಸಗಳು. ನೋಡುವ ಕಣ್ಣಿಗೆ ಪ್ರತಿ ಪ್ರವಾಸವೂ ಒಂದು ಅಪೂರ್ವ ಅನುಭವವೆ. ಒಂದು ಪ್ರದೇಶದ ಇತಿಹಾಸ, ಭೂಗೋಳ, ಪರಂಪರೆ ಕುರಿತು ತೀವ್ರ ಆಸಕ್ತಿ ನನ್ನ ಪ್ರವಾಸ ಕಥನಗಳ ಹಿಂದಿನ ಪ್ರೇರಕ ಶಕ್ತಿ. ಪ್ರತಿಯೊಂದು ವಿಶಿಷ್ಟ, ವಿಭಿನ್ನ. ನನ್ನ ಹಿಂದಿನ ಆರೂ ಪ್ರವಾಸ ಕಥನಗಳಿಗೆ ಓದುಗರಿಂದ ಒಳ್ಳೆಯ ಸ್ಪಂದನೆ ಸಿಕ್ಕಿದೆ.
- -40%
ಇಣುಕಿದಲ್ಲಿ ಛಂದ
0Original price was: ₹200.00.₹120.00Current price is: ₹120.00.ಇಣುಕಿದಲ್ಲಿ ಛಂದ
(ಲಲಿತ ಪ್ರಬಂಧಗಳು)ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ. - -40%
ತಾವರೆಯ ಬಾಗಿಲು
0Original price was: ₹200.00.₹120.00Current price is: ₹120.00.‘ತಾವರೆಯ ಬಾಗಿಲು’ ಕಾವ್ಯ ಕುರಿತು 40 ಪ್ರಬಂಧಗಳ ಸಂಕಲನ