- -10%
ಮಾತು ಮಾತಿನ ನಡುವೆ ಭೂಗರ್ಭ ಯಾತ್ರೆ
0Original price was: ₹170.00.₹153.00Current price is: ₹153.00.ಟಿ.ಆರ್ ಅನಂತರಾಮು ಅವರ ಈ ಪುಸ್ತಕವು ಭೂಗರ್ಭದ ಆಳದಲ್ಲಿ ಹೇಗಿದೆ ಎಂಬ ಸಾಕ್ಷಿಯನ್ನು ಈ ಕೃತಿಯಲ್ಲಿ ಪ್ರಸ್ತಾಪಿಸಲಾಗಿದೆ.
- -9%
ಮಕ್ಕಳಲ್ಲಿ ಸೃಜನಶೀಲತೆಯನ್ನು ವೃದ್ಧಿಸುವುದು ಹೇಗೆ?
0Original price was: ₹55.00.₹50.00Current price is: ₹50.00.ಲೇಖಕರು ಮಕ್ಕಳ ಮನಸ್ಸನ್ನು ಕ್ರಿಯಾತ್ಮಕವಾಗಿಸುವ ಅಂತಹ ಹಲವು ಚಟುವಟಿಕೆಗಳನ್ನು ಇಲ್ಲಿ ತಿಳಿಸಿದ್ದಾರೆ. ಇವು ಮಕ್ಕಳಿಗೆ ಮಾರ್ಗದರ್ಶನ ಮಾಡುವಲ್ಲಿ ಶಿಕ್ಷಕರಿಗೂ, ಹೆತ್ತವರಿಗೂ ಸಹಾಯಕವಾಗಬಲ್ಲವು.
- -10%
ಮನಸ್ಸೇ ನೀ ಪ್ರಶಾಂತವಾಗಿರು
0Original price was: ₹70.00.₹63.00Current price is: ₹63.00.ನಮ್ಮ ಮನಸ್ಸು ಪ್ರಶಾಂತವಾಗಿರಲು, ಉಲ್ಲಾಸದಿಂದಿರಲು ಏನು ಮಾಡಬೇಕು? ಏನಾದರೂ ಸರಳ ಮಾರ್ಗಗಳಿವೆಯೆ? ಅವುಗಳ ಬಗ್ಗೆ ಈ ಪುಸ್ತಕದಲ್ಲಿ ತಿಳಿಯಬಹುದಾಗಿದೆ.
- -10%
ಮನುಷ್ಯನ ಮಹಾಯಾನ
0Original price was: ₹225.00.₹203.00Current price is: ₹203.00.ಇಲ್ಲಿರುವ ಅಧ್ಯಾಯಗಳು ಇಪ್ಪತ್ತನೇ ಶತಮಾನದ ಆರಂಭದಲ್ಲಿ ರಷ್ಯಾದಲ್ಲಿ ಕಾರ್ಮಿಕರ ನೇತೃತ್ವದಲ್ಲಿ ನಡೆದಿದ್ದ ಅಕ್ಟೋಬರ್ ಕ್ರಾಂತಿಯು ಹುಟ್ಟಿಸಿದ್ದ ಹೊಸ ಭರವಸೆಗಳು, ಎರಡನೇ ಮಹಾಯುದ್ಧದಲ್ಲಿ ಹೊರಹೊಮ್ಮಿದ್ದ ಫ್ಯಾಸಿಸ್ಟ್ ಹುಚ್ಚಾಟದ ಕರಾಳತೆಗಳು, ಸಾಮ್ರಾಜ್ಯಶಾಹಿ ವ್ಯವಸ್ಥೆಯ ಯುದ್ಧೋನ್ಮಾದಗಳು ಇತ್ಯಾದಿಗಳ ಬಗ್ಗೆಯೂ, ಇವುಗಳ ನಡುವೆ ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ ಸತ್ಯಾಗ್ರಹದ ಯಶಸ್ವೀ ಪ್ರಯೋಗಗಳ ಬಗ್ಗೆಯೂ ಈ ಪುಸ್ತಕದ ಹಲವು ಅಧ್ಯಾಯಗಳಲ್ಲಿ ಪ್ರಸ್ತಾಪಿಸಲಾಗಿದೆ.
- -10%
ಮರಗಳಲ್ಲಿ ಉಂಗುರಗಳೇಕೆ?
0Original price was: ₹60.00.₹54.00Current price is: ₹54.00.ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟುಮಾಡುವ ಒಂದು ಪ್ರಯತ್ನ ‘ಪುಟ್ಟ-ಕಿಟ್ಟ ವಿಜ್ಞಾನ ಸಂವಾದ.’ ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ, ಆದರೆ ‘ಅದು ಹೀಗೇಕೆ?’ ಎಂದು ಅರ್ಥವಾಗಿರದ ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ.
- -10%
ಮುದ್ರಕನ ಸಾಹಿತ್ಯ ನಂಟು
0Original price was: ₹125.00.₹113.00Current price is: ₹113.00.ಮುದ್ರಕನಾಗಿ ನಾನು ಪಡೆದ ಅನುಭವಗಳನ್ನು, ನನ್ನ ನೆನಪಿನ ಆಳದಲ್ಲಿ ಉಳಿದಿರುವಂಥವನ್ನು, ವ್ಯಕ್ತಿಚಿತ್ರಗಳಾಗಿ ಬಿಡಿಸಿರುವುದೇ ಇಲ್ಲಿನ ಚಿತ್ರಣಗಳ ಸಾರಸಂಪತ್ತು.
-ಶೇಷನಾರಾಯಣ - -10%
ನನ್ನ ದೇವರು ಹೆಣ್ಣು
0Original price was: ₹225.00.₹203.00Current price is: ₹203.00.“ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ”. ಈ ಕೃತಿಯು ೨೦೧೧ರ ಫೌಂಡೇಷನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.
- -10%
ನವೋದಯ ಆಚಾರ್ಯ ಬಿ.ಎಂ.ಶ್ರೀಕಂಠಯ್ಯ
0Original price was: ₹30.00.₹27.00Current price is: ₹27.00.ಬಿ.ಎಂ.ಶ್ರೀ. ಎಂದೇ ಪ್ರಖ್ಯಾತರಾದ ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು ‘ಕನ್ನಡ ಬಾವುಟ’ ಎಂಬ ಕೃತಿಯಲ್ಲಿ ೭ನೆಯ ಶತಮಾನದಿಂದ ಹಿಡಿದು ಸಮಕಾಲೀನ ಕಾಲದವರೆಗೆ ಪ್ರಕಟವಾದ ಕನ್ನಡ ಭಾಷೆಯ ಹೆಮ್ಮೆಯ ಕವನಗಳನ್ನು ಶಾಸನಗಳು, ಪೂರ್ವಸಾಹಿತ್ಯ, ನಾಡಪದಗಳು ಮತ್ತು ಇಂದಿನ ಹೊಸ ಕವಿತೆ ಎಂದು ನಾಲ್ಕು ಭಾಗಗಳಲ್ಲಿ ಒಂದು ಅಪೂರ್ವ ಕೃತಿಯನ್ನು ಪ್ರಕಟಿಸಿದರು. ಕನ್ನಡ ಭಾಷೆಯ
ಮೇಲೆ ಅಭಿಮಾನವಿರುವ ಜನಸಾಮಾನ್ಯರಿಗಾಗಿ ‘ಅಣುಗ, ಕನ್ನಡ ಕಾವ, ಕನ್ನಡ ಜಾಣ’ ಎಂಬ ಪರೀಕ್ಷೆಗಳನ್ನು ಪರಿಷತ್ತಿನಲ್ಲಿ ಆರಂಭಿಸಿದರು. ಈಗ ಅಣುಗ ಪರೀಕ್ಷೆಯನ್ನು ನಡೆಸುತ್ತಿಲ್ಲ. ಆದರೆ ಕನ್ನಡ ರತ್ನ ಎನ್ನುವ ಪರೀಕ್ಷೆಯನ್ನು ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೇವಲ ‘ಪುರುಷಮಯ’ವಾಗಿದ್ದಾಗ, ಪರಿಷತ್ತಿನಲ್ಲಿ ಮಹಿಳಾಶಾಖೆಯನ್ನು ಡಿ.ಬಿಂದೂಬಾಯಿಯವರ ನೇತೃತ್ವದಲ್ಲಿ ಆರಂಭಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾರ್ವಜನಿಕ ವಿದ್ಯಾಪೀಠವಾಗಿ ಕನ್ನಡದ ಪುನರುತ್ಥಾನದಲ್ಲಿ ತೊಡಗಲು ಬಿ.ಎಂ.ಶ್ರೀಯವರು ನೀಡಿದ ಕೊಡುಗೆ ಬಹಳ ದೊಡ್ಡದು. - -10%
ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ
0Original price was: ₹140.00.₹126.00Current price is: ₹126.00.ಉತ್ತಮ ಪರಿಸರ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಪ್ರಾಣಾಯಾಮ, ಯೋಗ, ಸೃಜನಶೀಲ ಚಟುವಟಿಕೆಗಳು ನಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬಲ್ಲವೇ? ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಈ ಪುಸ್ತಕದಲ್ಲಿವೆ.
- -10%
ನೂರು ಸಿಂಹಾಸನಗಳು
0Original price was: ₹70.00.₹63.00Current price is: ₹63.00.ಸಮಾಜದ ತೀರ ಹಿಂದುಳಿದ ವರ್ಗದಿಂದ ಬಂದು ಸಮಾಜ ಸುಧಾರಕರ ಆಶ್ರಯದಲ್ಲಿ ವಿದ್ಯೆ ಕಲಿತು ಸಿವಿಲ್ ಸರ್ವಿಸ್ ನಲ್ಲಿ ಉತ್ತೀರ್ಣಗೊಂಡ ಒಬ್ಬ ಐಎಎಸ್ ಅಧಿಕಾರಿಯ ವ್ಯಥೆಯ ಕಥೆ. ಎಂಥ ಪ್ರತಿಭಾವಂತನಿಗೂ ಅಂತಸ್ತು-ಜಾತಿಯ ಹೊಡೆತಗಳು ನಮ್ಮ ಸಮಾಜದಲ್ಲಿ ಬಲವಾಗಿ ಬೀಳುತ್ತವೆ ಎಂಬುದಕ್ಕೆ ಈ ಕಥನ ಸಾಕ್ಷಿ.