-
-40%
ತೇಜಸ್ವಿ ನನಗೆ ನಿಮಿತ್ತ
0ಈ ಕೃತಿಯಲ್ಲಿ ಜೀವಾಳ ಅವರು ತೇಜಸ್ವಿ ಅವರೊಂದಿಗೆ ನಡೆಸಿದ ಚರ್ಚೆಗಳು, ಸುತ್ತಾಟಗಳು ಓದುಗರಿಗೆ ಪ್ರಕೃತಿ ಸಂರಕ್ಷಣೆಯ ಆಯಾಮಗಳನ್ನು ತಿಳಿಸಿಕೊಡುತ್ತವೆ. ಪಶ್ವಿಮಘಟ್ಟದ ಮೇಲೆ ದಂಧೆಕೋರರು ಅವ್ಯಾಹತವಾಗಿ ನಡೆಸುತ್ತಿರುವ ದಾಳಿ, ಅದಕ್ಕೆ ಪ್ರತಿಯಾಗಿ ಪರಿಸರ ಚಿಂತಕರು ನಡೆಸಬೇಕಾದ ಕ್ರಿಯೆ ಕುರಿತ ವಿಚಾರಗಳು ಇಲ್ಲಿ ದೊರೆಯುತ್ತವೆ.
-
-40%
ನಮ್ಮ ಮನೆಯ ಬೆಳಕು
0ಯಾವ ಸ್ಕೂಲು, ಕಾಲೇಜುಗಳಲ್ಲಿಯೂ ಬೋಧಿಸದಂತಹ ಸಂಸ್ಕೃತಿ, ಸಂಸ್ಕಾರವನ್ನು ಅದು ಹೇಗೆ ಮೈಗೂಡಿಸಿಕೊಂಡು ನನ್ನವಳು ಬೆಳೆದಳೋ! ಬಹುಶಃ ಅವಳ ವಂಶಸ್ಥರಿಂದ ಹರಿದು ಬಂದಿರುವ ಸಂಸ್ಕಾರದ ಫಲ. ಮದುವೆಯಾಗಿ ಬಂದಂದಿನಿಂದಲೂ ತನ್ನ ಸಂಸಾರ, ತಂದೆ ತಾಯಿಗಳು (ಅಂದರೆ ನನ್ನ ತಂದೆ ತಾಯಿಗಳು) ಮಕ್ಕಳು, ಮೊಮ್ಮಕ್ಕಳಂತೆ ಇತರರ ಬಗ್ಗೆಯೂ ಇದೇ ಕಾಳಜಿ ತೋರುತ್ತಾ ಬಂದ ನನ್ನವಳಿಗೆ ನಮ್ಮ ಕುಟುಂಬದಿಂದ ದೊರೆತದ್ದಕ್ಕಿಂತ ತೆತ್ತುಕೊಂಡದ್ದೆ ಜಾಸ್ತಿ.
ಇದೊಂದು ಋಣ ಸಂದಾಯ ಮಾರ್ಗದ ಪ್ರತಿಫಲನದ ಫಲ ಈ ಪುಸ್ತಕವೇ ಹೊರತು ಪ್ರಸಿದ್ಧಿಗಾಗಿ ಬರೆದ ಕೃತಿಯಲ್ಲ. -
-
ಸ್ವಪ್ನ ಸಾರಸ್ವತ
0ಗೋಪಾಲ ಕೃಷ್ಣ ಪೈ ಅವರ ಸ್ವಪ್ನ ಸಾರಸ್ವತ ಪುಸ್ತಕದ ಧ್ವನಿ ಮುದ್ರಿಕೆ.
‘ಸ್ವಪ್ನ ಸಾರಸ್ವತ’ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದಿದೆ ಮತ್ತು ಇದನ್ನು ತಮಿಳು, ಕೊಂಕಣಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಿಗೆ ಅನುವಾದಿಸಲಾಗಿದೆ.
Duration: 3 hours, 53 mins
-
-40%
ಶುಭವಾಗುತೈತಮ್ಮೋ…
0ಶುಭವಾಗುತೈತಮ್ಮೋ..
(ಡಾ. ದೊಡ್ಡರಂಗೇಗೌಡರವರ ಸಿನಿಮಾ ಹಾಡುಗಳು ಮತ್ತು ಹಾಡುಗಳು ಹುಟ್ಟಿದ ಕತೆ)