-
-50%
ಸಮಾಹಿತ- ವಸಂತ್ ಸಂಚಿಕೆ ೨೦೧೬
0ಸಮಾಹಿತ
ಇದೊಂದು ಸಾಹಿತ್ಯಿಕ ಸಾಂಸ್ಕೃತಿಕ ದ್ವೈಮಾಸಿಕ ಪತ್ರಿಕೆಯಾಗಿದೆ. ಡಾ. ಗಿರಡ್ಡಿ ಗೋವಿಂದರಾಜರ ಅಧ್ಯಕ್ಷತೆಯಲ್ಲಿ `ಸಮಾಹಿತ ಟ್ರಸ್ಟ್ ಧಾರವಾಡ’ ಸ್ಥಾಪನೆಗೊಂಡು ಅದರ ಆಶ್ರಯದಲ್ಲಿ `ಸಮಾಹಿತ’ ಸಾಹಿತ್ಯಕ ಸಾಂಸ್ಕೃತಿಕ ದ್ವೈಮಾಸಿಕವು ಧಾರವಾಡದ ಸಾಹಿತ್ಯ ಪತ್ರಿಕೆಗಳ ಪರಂಪರೆಯ ಹೊಸ ಪಲ್ಲವವಾಗಿ ಮೂಡಿಬರುತ್ತಿದೆ. -
-40%
ಮನನ
0ಮನನ
ಮನನದಲ್ಲಿನ ಪ್ರಬಂಧಗಳು ಹೊಸತನದಿಂದ ಕೂಡಿವೆ. ನಮ್ಮ ಸಮಾಜದ ಸಂಸ್ಕೃತಿಯಲ್ಲಿ ಅನೂಚಾನವಾಗಿ ಬಂದ ಹಲವು ನುಡಿಗಟ್ಟುಗಳು, ಸಂಪ್ರದಾಯಗಳನ್ನು ಮುಕ್ತ ಮನಸ್ಸು ಹಾಗೂ ತಾರ್ಕಿಕ ದೃಷ್ಟಿಯಿಂದ ಅವಲೋಕಿಸಿ, ಅವುಗಳ ಹಿನ್ನೆಯಲ್ಲಿರಬಹುದಾದ ಸತ್ಯಾಂಶಗಳನ್ನು ಹೆಕ್ಕಿ ತೆರೆಯುವುದು ಈ ಪ್ರಬಂಧಮಾಲೆಯ ಉದ್ದೇಶ. ಕಾಲ ಭೈರವ ಎಂಬ ಪುಟ್ಟ ಪ್ರಬಂಧದಲ್ಲಿ ಅವರು ಕಾಲದ ವೈಜ್ಞಾನಿಕ ಸ್ವರೂಪವನ್ನು ಸಾಮಾನ್ಯ ಜನರಿಗೆ ತಿಳಿಯುವ ಭಾಷೆಯಲ್ಲಿ ವಿವರಿಸಿದ್ದಾರೆ. ಶಕುನಗಳಲ್ಲಿನ ನಂಬಿಕೆಯಾಗಲೀ, ನಗುವಿನಂತಹ ಸಹಜ ಪ್ರಕ್ರಿಯೆಯಾಗಲೀ ರಾಶಿಯವರ ಚಿಂತನೆಯ ಮೂಸೆಯಲ್ಲಿ ಕರಗಿ ಹೊರಬರುವಾಗ ಅಪ್ಪಟ ಅಪರಂಜಿಯ ಹೊಳಹನ್ನು ಪಡೆಯುವ ಚಮತ್ಕಾರವನ್ನು ಇಲ್ಲಿ ಕಾಣಬಹುದು. ಅನೇಕ ಕೌತುಕಮಯ ವೈಜ್ಞಾನಿಕ ಚಿಂತನೆಗಳನ್ನು ನಮ್ಮ ಸನಾತನ ಧರ್ಮದ ಒರೆಗಲ್ಲಿನಲ್ಲಿ ತೀಡಿ ಮನನಯೋಗ್ಯವಾದ ಸಾಮ್ಯಗಳನ್ನು ರಾಶಿಯವರು ಈ ಪುಸ್ತಕದಲ್ಲಿ ಓದುಗರಿಗೆ ಉಣಬಡಿಸಿದ್ದಾರೆ. -
-25%
ಅಪರಂಜಿ-ನವೆಂಬರ್ ೧೯೮೪
0ಅಪರಂಜಿ ೧೯೮೪ ನವಂಬರ್ ತಿಳಿನಗೆಯ ಕಾರಂಜಿ
ಈ ಸಂಚಿಕೆಯಲ್ಲಿನ ಬರಹಗಳು ಈ ಕೆಳಗಿನಂತಿವೆ –
ಅಪರಂಜಿ ೧೯೮೪ ನವಂಬರ್
ತ್ರಿವಿಕ್ರಮೆ
ಅಪರಂಜಿ ಕಿಡಿ
ತಲೆ ತಪ್ಪಿಸಿಕೊಂಡೆ
ಅಪರಂಜಿಗೆ ನಮೋ ಎಂದು
ಕೊರವಂಜಿ, ಅಪರಂಜಿ
ಹಸ್ತಾಕ್ಷರ
ವಿರಾಟ ಭವನ
ಚಿನ್ನದ ಲೂಟ
ಕ್ಯೂ ರಾಣಿ
ಇದನ್ನು ಕೇಳಿದ್ದೀರಾ……………….
ವಿದ್ಯಾರ್ಥಿಗಳು ಮೇಷ್ಟರನ್ನು ಹೊಡೆಯಬಹುದೆ?
ಎರಡು ಕನಸುಗಳು
ಲವ್ ಮ್ಯಾರೇಜ್ -
-25%
ಅಪರಂಜಿ-ಅಗಸ್ಟ್ ೧೯೮೪
0ಅಪರಂಜಿ ಅಗಸ್ಟ್ ೧೯೮೪ ತಿಳಿನಗೆಯ ಕಾರಂಜಿ
ಈ ಸಂಚಿಕೆಯಲ್ಲಿನ ಬರಹಗಳು ಈ ಕೆಳಗಿನಂತಿವೆ –
ಸಂಸ್ಕೃತ ನಗೆಹನಿ
ಅಪರಂಜಿ ಕಿಡಿ
ಕೇಶಾವಾಕ್ಯಮಿದಂ ಸರ್ವಮ
ಮಂದಾರ
ಗುರ್ಸಿ ಮತ್ತು ಕಾಲಾಸಿಂಗ್
ನವ ಕನ್ನಡದ ಕೈಗನ್ನಡಿ
ಅರಮನೆಯಲ್ಲಿ ಕೈಲಾಸಂ
ಯಾತ್ರಿಕರ ಪತ್ರ
ಯಾರಿಗೂ ಹೇಳೋಣುಬ್ಯಾಡ
ಪಥ್ಯಪಾಲನೆ
ಇನ್ನೊಂದು ನಗೆಹನಿ -
-40%
ರೂಪಾಯಿಕ್ಕೊಂದ ಕವನ
0ರೂಪಾಯಿಕ್ಕೊಂದ ಕವನ
ಇಲ್ಲಿಯ ಕವನಗಳು ತಮ್ಮದೇ ಆದ ದಾಟಿಯಲ್ಲಿ ಸಮಾಜಕ್ಕೆ ಕಿವಿಮಾತು. ಮಾಮಿರ್ಕವಾಗಿ ಚಾಟಿ ಏಟನ್ನು ನೀಡುವದರ ಜೊತೆಗೆ ಸಮಾಜ ತಿದ್ದುವ ಕೆಲಸವನ್ನು ಮಾಡಿದ್ದು ಕಂಡು ಬರುತ್ತದೆ. ಮುಂಬೈ ದಾಳಿ ತಿರುಗೇಟು ನಾನು ಮತ್ತು ನನ್ನ ಮನಸು ಈ ಕವಿತೆಗಳು ಮತ್ತು ಸ್ಥಿತಿಯನ್ನು ಯಥಾವತ್ತಾಗಿ ಚಿತ್ರಿಸಿದ್ದು ಬಿಸಿರೊಟ್ಟಿ ಕವನ ಆಸೆಯನ್ನು ಪೂರೈಸಿಕೊಳ್ಳಲು ಸಮಯ ಅಡ್ಡ ಗೊಡೆಯಾಗಿ ನಿಂತು ನಮಗೆ ಅನುದಿನದ ಬದುಕಿನಲ್ಲಿ ಹೇಗೆ ಛೇಡಿಸುತ್ತದೆ ಎಂದು ಮಾರ್ಮಿಕವಾಗಿ ಬರೆದಿದ್ದಾರೆ.
ಕಾಲ ಎನ್ನುವ ಕವನದಲ್ಲಿ ಕಾಲ ಎಂದೂ ಯಾರೂ ಹೇಳಿದರೂ ನಿಲ್ಲದೇ ಓಡುವ ಎಂದೂ ನಿಲ್ಲದ ಕಾಲನ ಆಟವನ್ನು ತುಂಬಾ ಚೆನ್ನಾಗಿ ಚಿತ್ರಿಸಲಾಗಿದೆ. -
-50%
ಸಮಾಹಿತ-ಶಿಶಿರ ಸಂಚಿಕೆ ೨೦೧೬
0ಸಮಾಹಿತ
ಇದೊಂದು ಸಾಹಿತ್ಯಿಕ ಸಾಂಸ್ಕೃತಿಕ ದ್ವೈಮಾಸಿಕ ಪತ್ರಿಕೆಯಾಗಿದೆ. ಡಾ. ಗಿರಡ್ಡಿ ಗೋವಿಂದರಾಜರ ಅಧ್ಯಕ್ಷತೆಯಲ್ಲಿ `ಸಮಾಹಿತ ಟ್ರಸ್ಟ್ ಧಾರವಾಡ’ ಸ್ಥಾಪನೆಗೊಂಡು ಅದರ ಆಶ್ರಯದಲ್ಲಿ `ಸಮಾಹಿತ’ ಸಾಹಿತ್ಯಕ ಸಾಂಸ್ಕೃತಿಕ ದ್ವೈಮಾಸಿಕವು ಧಾರವಾಡದ ಸಾಹಿತ್ಯ ಪತ್ರಿಕೆಗಳ ಪರಂಪರೆಯ ಹೊಸ ಪಲ್ಲವವಾಗಿ ಮೂಡಿಬರುತ್ತಿದೆ. -
-40%
ಬದುಕಲು ಅರ್ಹತೆ ಬೇಕು
0ಬದುಕಲು ಅರ್ಹತೆ ಬೇಕು
(ಶ್ರೀ ಸತ್ಯಾತ್ಮತೀರ್ಥಶ್ರೀಪಾದಂಗಳವರು ನೀಡಿದ ಪ್ರವಚನಗಳ ಸಾರ ಸಂಗ್ರಹ)
ಒಂದು ಸಾಮಾನ್ಯ ಸಂಸ್ಥೆಯ ಸದಸ್ಯತ್ವವನ್ನು ಪಡೆಯಲು, ಒಂದು ಶಾಲೆಯನ್ನು ಸೇರಲು , ಗಳಿಸಲು ಒಂದು ನೌಕರಿಯನ್ನು ಪಡೆಯಲು . ಅವುಗಳಿಗೆ ತಕ್ಕ ಅರ್ಹತೆಯನ್ನು ಪಡೆಯಬೇಕು. ಹಾಗೆ ಅರ್ಹತೆ ಇದೆ ಎಂದು ಹೇಳುವ ಪ್ರವೇಶ ಪತ್ರವನ್ನು ತುಂಬಿ ಕೊಡಬೇಕು. ಅಗಾ ಸದಸ್ಯತ್ವ ಕೊಡಬೇಕೆ ಬೇಡವೇ ? ಶಾಲೆಗೆ ಸೆರಿಸಿಕೊಳ್ಳಬೇಕೆ ಬೇಡವೇ ? ನೌಕರಿಗೆ ಅರ್ಹನೆ ಎಂದು ವಿಚಾರಿಸುತ್ತಾರೆ. ಅಂಥದ್ದರಲ್ಲಿ ಭೂಮಿಯ ಮೇಲೆ ಹುಟ್ಟಿ ಬಂಡ ಮೇಲೆ, ಇಲ್ಲಿ ಬದುಕಲು ಅರ್ಹತೆಯನ್ನು ಪಡೆಯಲು ಪ್ರವೇಶಪತ್ರ ಬೇಡವೇ ? -
-25%
ಕೊರವಂಜಿ-ಏಪ್ರಿಲ್ ೧೯೪೫
0ಕೊರವಂಜಿ ಏಪ್ರಿಲ್ ೧೯೪೫ :
ತಿಳಿನಗೆಯ ಮಾಸಪತ್ರಿಕೆಕೊರವಂಜಿ ನಗೆ ಮಾಸ ಪತ್ರಿಕೆ ೧೯೪೩ ಎಪ್ರಿಲ್ ನಿಂದ ೧೯೬೭ ರ ಮೇ ವರೆಗೆ ನಿರಂತರವಾಗಿ ತಿಳಿಹಾಸ್ಯದ ಲೇಖನಗಳು, ಹರಟೆಗಳು, ಅಣಕವಾಡುಗಳ ಮೂಲಕ ಕನ್ನಡ ಓದುಗರಿಗೆ ವಿಶೇಷ ಹಾಸ್ಯದ ರಸಾಯನವನ್ನು ನೀಡಿದ ಕನ್ನಡ ಸಾಹಿತ್ಯಿಕ ಕ್ಷೇತ್ರದಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದ ಮಾಸಪತ್ರಿಕೆಯಾಗಿತ್ತು. ನಾಡಿನ ಬಹುತೇಕ ಹಿರಿಯ ಹಾಸ್ಯ ಲೇಖಕರ ಲೇಖನಗಳು ಕೊರವಂಜಿಯಲ್ಲಿವೆ. ೨೫ ವರ್ಷ ನಿರಂತರವಾಗಿ ಪ್ರಕಟವಾದ ಎಲ್ಲ ಸಂಚಿಕೆಗಳು ಇಲ್ಲಿ ಲಭ್ಯವಿವೆ.
ಈ ಸಂಚಿಕೆಯಲ್ಲಿನ ಬರಹಗಳು ಈ ಕೆಳಗಿನಂತಿವೆ –
ಕುಹಕಿಡಿಗಳು
ಉರಿಗಾಳು -ಡಾ|| ಖಾರೆ
ದಿಂಬಾಸನೆ -ಶ್ರೀ. ಜ.ರಾ.ಶ್ರೀ
ದೊಂಗಲುನ್ನಾರು ಜಾಗ್ರತ
ಗಿರಾಕಿ -ಪಾಟಾಳಿ
ಪ್ರಶ್ನೆಗೆ ಉತ್ತರ -“ಕುವೆಂಪು” ಪ್ರಚೋದಿತ.
ಬ್ಲೇಡುಗಳು -ಎನ್ . ಪ್ರಹ್ಲಾದರಾವ್.
ಆಸ್ಪತ್ರೆ ವರಾಂಡಾದಲ್ಲಿ
ಅನರ್ಥಕೋಶ -ಖಾರಾಂಶ
ನಾಡೀಹಬ್ಬ
ಜೀವನ್ ಸುಪ್ತ -ನಾ.ಕ.
ಬೋರಮ್ಮನ ಶಿಪಾರಸ್ಸು
ನವೀನ ಗಾದೆಗಳು
ಆಧುನಿಕ ಕವನರಚನೆ
ಯುದ್ಧಾನಂತರದ ನನ್ನ ಯೋಜನೆ
ಕಾಫಿಮನೆ
ಸಭಿಕರ ಸಂಘ -ಪಾರಾಳಿ
ಹೊಸ ಉತ್ಸವಗಳು
ಕಾಯಕಲ್ಪ -ಎನ್ ಪ್ರಹ್ಲಾದರಾವ್.
ಒಲೆಗೊಂದು ಓಲೆ
ಮದುವೆ ಮನೆ ಡಿನ್ನರ್
ಇಂದ್ರನ ಸೋಲು -ಬಿ ಪು
ಸಹಾನು ಭೂತಿ -ಗೋಡಂಬಿ.
ಯಾಲಕ್ಕಿ -‘ಶನಿ’
ರಂಗಪ್ಪ ಮತ್ತು ರಾವಣಭಾತ್ -ಬೀರಣ್ಣ
ನಮ್ಮ ಮನೆಯ ಸಣ್ಣ ಪಾಪ -ಭದ್ರ
ವಾಕ್ಚಿತ್ರದ ವಾರ್ಷಿಕ ಸಂಚಿಕೆ -
-40%
ತೇರು
0ತೇರು ಕೃತಿಯನ್ನು ನಾವು ನೀಳ್ಗತೆಯಂತೆಯೂ ನೋಡಬಹುದು. ಅಥವಾ ಅದನ್ನು ಒಂದು ಜಾನಪದ / ಜನಾಂಗಿಕ ಅಧ್ಯಯನದಂತೆಯೂ ನೋಡಬಹುದು.
ತೇರು ಕೃತಿಯೂ ಧರಮನಟ್ಟಿ ದೇಸಗತಿಯ ಸ್ಥಾಪನೆಯ ಕಾಲದಿಂದಲೇ ಪ್ರಾರಂಭ ವಾಗುತ್ತದೆ. ಹೊಸ ದೇಸಾಯಿ ಧರಮನಟ್ಟಿಯಲ್ಲಿ ತನ್ನ `ಮನೆ ದೇವರಾದ’ ವಿಠ್ಠಲನ ಒಂದು ಭವ್ಯ ದೇವಾಲಯವನ್ನು ಕಟ್ಟಿಸುತ್ತಾನೆ. ಹೊನ್ನ ಕಳಸದ, ಬೃಹತ್ ಕಲ್ಲಿನ ಚಕ್ರಗಳ, ಆ ದೇವಾಲಯದ ತೇರು ಇಡೀ ದೇಸಗತಿಯ ಪ್ರತಿಷ್ಠೆಯ ಸಂಕೇತ. -
-40%
ತಂದೆಯ ಕಣ್ಣಲ್ಲಿ ಪಂ. ಭೀಮಸೇನ ಜೋಶಿ
0ತಂದೆಯ ಕಣ್ಣಲ್ಲಿ ಪಂ. ಭೀಮಸೇನ ಜೋಶಿ
ಈ ಮನೋಹರ ಗ್ರಂಥಮಾಲೆ ೧೯೫೮ – ೬೦ ರಲ್ಲಿ ಗ್ರಂಥಮಾಲೆಯು ನಡೆದು ಬಂದ ದಾರಿ ಸಂಪುಟಗಳನ್ನು ಪ್ರಕಟಿಸಿತ್ತು. ಈ ವ್ಯಕ್ತಿಚಿತ್ರ ೩ ನೇ ಸಂಪುಟದಲ್ಲಿ ಪ್ರಕಟವಾಗಿತ್ತು.ಸುಮಾರು ೫೦ ವರ್ಷಗಳ ನಂತರ ಪಂ.ಭೀಮಸೇನ ಜೋಷಿಯವರು ಮುಗಿಲೆತ್ತರಕ್ಕೆ ಬೆಳೆದು “ಭಾರತ ರತ್ನ” ಪ್ರಶಸ್ತಿಯನ್ನು ಅಲಂಕರಿಸಿದ ಮೇಲೆ ಅವರ ಬಗ್ಗೆ ಸಾಕಷ್ಟು ಲೇಖನಗಳು ಪ್ರಕಟವಾಗತೊಡಗಿದವು. ಪಂ.ಭೀಮಸೇನ ಜೋಷಿಯವರು ೨೪ ಜನೇವರಿ ೨೦೧೧ ರಂದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹೀಗಾಗಿ ಅವರಿಗೆ ಶ್ರದ್ಧಾಂಜಲಿ ರೂಪದಲ್ಲಿ ಈ ಪುಸ್ತಕವನ್ನು ಪ್ರಕಟಿಸಲಾಗಿದೆ. -
-20%
ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ…
0ರೆಕ್ಕೆ ಬಿಚ್ಚಿ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಸಮಯದಲ್ಲಿ . ಬೇಡನ ಬಣ ಗುರಿ ಜೀವನ್ಮರಣದ ಹೋರಾಟದಲ್ಲಿ ಸಿಲುಕಿದರೂ, ಆತ್ಮವಿಶ್ವಾಸದಿಂದ, ಹಲವು ಅಮೃತ ಹಸ್ತಗಳ ಪ್ರೀತಿಯ ಶುಶ್ರೂಷೆ, ಹರಕೆ-ಹಾರೈಕೆಗಳಿಂದ ಮತ್ತೆ ಬಾನಿಗೆ ಹಾರುವ ಹಕ್ಕಿಯ ಕಥೆಯಂತೆ ಈ ಪುಸ್ತಕದ ಲೇಖಕಿಯ ಜೀವನಗಾಥೆ. ಕ್ಯಾನ್ಸರ್ ಎಂಬ ವ್ಯಾಘ್ರನನ್ನು ತನ್ನ ಛಲದಿಂದ ಎದುರಿಸಿ ಹಿಮ್ಮೆಟ್ಟಿದ ಪುಣ್ಯಕೋಟಿಯ ಕಥೆಯೂ ಹೌದು.