-
-
-
-40%
ಅಂಜುಮಲ್ಲಿಗೆ
0‘ಅಂಜುಮಲ್ಲಿಗೆ’ ನಾನು ಆಕ್ಸಫರ್ಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ನಡೆದ ಒಂದು ಘಟನೆಯನ್ನು ಆಧರಿಸಿ ಬರೆದದ್ದು. ೧೯೬೦ರ ದಶಕದಲ್ಲಿ ಬ್ರಿಟನ್ನಿನಲ್ಲಿ ಭಾರತೀಯರು ತೀರ ಕಡಿಮೆ ಸಂಖ್ಯೆಯಲ್ಲಿದ್ದರು. ಇಂದು ಆ ದೇಶವನ್ನೇ ವ್ಯಾಪಿಸಿದ್ದಾರೆ. ಹೀಗಾಗಿ ಇಂದಿನ ರಾಜಕೀಯ ಮಾನಸಿಕ ತುಮುಲಗಳು ಅಂದಿಗಿಂತ ಬೇರೆಯಾಗಿರಬಹುದು.
ಗಿರೀಶ ಕಾರ್ನಾಡ -
-40%
ಬಲಿ
0ಒಂದು ದೃಷ್ಟಿಯಲ್ಲಿ ‘ಬಲಿ’ ನಾಟಕವನ್ನು ನಾನು ೧೯೫೬ರಲ್ಲಿ ಕರ್ನಾಟಕ ಕಾಲೇಜಿನಲ್ಲಿ ‘ಯಶೋಧರ ಚರಿತ’ ಓದಿದ ಗಳಿಗೆಯಿಂದಲೇ ಬರೆಯಲಾರಂಭಿಸಿದೆ. ಅದು ‘ಹಿಟ್ಟಿನ ಹುಂಜ’ ಎಂಬ ಹೆಸರಿನಲ್ಲಿ ಪ್ರಕಟ ಕೂಡ ಆಯಿತು. ನಂತರ ಇದನ್ನು ಮತ್ತೆ ಹೊಸದಾಗಿ ಬರೆದು ಸತ್ಯದೇವ ದುಬೇ ಸೂಚಿಸಿದಂತೆ ‘ಬಲಿ’ ಎಂಬ ಹೊಸ ಹೆಸರಿಟ್ಟೆ.
ಗಿರೀಶ ಕಾರ್ನಾಡ
-
-100%
ಬಾರೋ ಸಾಧನಕೇರಿಗೆ… ಮತ್ತು ನಿಷ್ಕ್ರಿಯ ಘಾತಕಿ
0ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ. -
-40%
ತಲೆದಂಡ
0‘ತಲೆದಂಡ’ ಪದ ಬಸವಣ್ಣನವರ ವಚನದಿಂದ ಬಂದದ್ದಾದರೂ ನನಗೆ ನಾಟಕದ ಹೆಸರಾಗಿ ದೊರೆತದ್ದು ದ. ರಾ. ಬೇಂದ್ರೆ ಅವರಿಂದ. ಸುಮಾರು ಐವತ್ತು ವರ್ಷಗಳ ಹಿಂದೆ ಅವರು ಬಸವಣ್ಣ-ಬಿಜ್ಜಳರ ಯುಗವನ್ನು ಕುರಿತು ಈ ಹೆಸರಿನ ನಾಟಕವನ್ನು ಬರೆಯುವ ಹೊಳಹು ಹಾಕಿದ್ದರಂತೆ. ಆದರೆ ಬರೆಯಲಿಲ್ಲ.
ಈಗಾಗಲೇ ಈ ವಿಷಯವನ್ನೇ ವಸ್ತುವಾಗಿಟ್ಟುಕೊಂಡ ಹಲವಾರು ಕಾದಂಬರಿ, ನಾಟಕಗಳು ಕನ್ನಡದಲ್ಲಿ ಬಂದಿವೆ. ಅವುಗಳಲ್ಲಿ ಲಂಕೇಶ್ ಹಾಗೂ ಶಿವಪ್ರಕಾಶ್ ಬರೆದ ನಾಟಕಗಳು, ಬಿ. ಪುಟ್ಟಸ್ವಾಮಯ್ಯ – ಡಾ. ಎಚ್. ತಿಪ್ಪೇರುದ್ರಸ್ವಾಮಿ ಅವರ ಕಾದಂಬರಿಗಳು ವಿಶೇಷ ಪ್ರಶಂಸೆ ಗಳಿಸಿವೆ.
ಆದರೂ ಈ ನಾಟಕ ಬರೆದಿದ್ದೇನೆ.ಗಿರೀಶ ಕಾರ್ನಾಡ
-
-40%
ನಾಗಮಂಡಲ
0ನಾಗಮಂಡಲ – ನಾಟಕ
ಇದು ಗಿರೀಶ ಕಾರ್ನಾಡ ರಚನೆಯ ನಾಟಕವಾಗಿದೆ.
-
-40%
ಇನ್ನೊಂದು ಸಂತೆ
0ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ಶ್ರೀನಿವಾಸ ವೈದ್ಯರು ಸಹಜ ಕಥೆಗಾರರು. ಅವರೇನು ಬರೆದರೂ ಅದಕ್ಕೊಂದು ಕಥನದ ಆಕಾರವೂ ಆಂತರ್ಯವೂ ಇರುತ್ತದೆ. ಅಷ್ಟೇ ಅಲ್ಲ, ಅವರ ಜೊತೆ ಹತ್ತು ನಿಮಿಷ ಹರಟೆ ಹೊಡೆದರೂ ಸಾಕು ಅವರ ಮಾತಿಗೂ ಈ ಗುಣವಿರುವುದು ಗೊತ್ತಾಗುತ್ತದೆ.