-
-10%
ತೇರು….
0ತೇರು ಕಾದಂಬರಿಯನ್ನು ಓದಲಾರಂಭಿಸಿದಾಗ ಒಂದನೇ ಭಾಗದಲ್ಲಿ ಪತ್ರಕರ್ತ ಪಾಟೀಲರಿಗೆ ಧರಮನಟ್ಟಿ ಸ್ವಾಂವಪ್ಪಜ್ಜ, ಧರಮನಟ್ಟಿಯ ದೇಸಗತೀ ಕಥೀ ಹೇಳಲಾರಂಭಿಸಿದ. ಅದರ ಜೊತಿಗೆ ನಾಳೆ ನಮ್ಮೂರಾಗ ವಿಠ್ಠಲ ದೇವರ ತೇರ ಇದೆ ನೀವು ಬರಲೇ ಬೇಕು ಎಂದು ಹಠ ಹಿಡಿದು ಕರದುಕೊಂಡು ಹೋದ. ಅಂದು ರಾತ್ರಿ ಅಲ್ಲಿ ಗೊಂದಲಿಗ್ಯಾರು ಕಥಿ ಹೇಳತಾರ ಕೇಳುಣ ನಡಿರಿ ಎಂದು ಪಾಟೀಲರನ್ನು ಕರೆದುಕೊಂಡು ಹೋದ. ವಿಠಲ ದೇವರ ತೇರಿನ ವರ್ಣನೆಯನ್ನ ಆರಂಭಿಸಿ ತೊಗಲು ಬೊಂಗೆ ಆಡಿಸೋ ದ್ಯಾಮಣ್ಣನ ಮಗನ ಮರಣದವರೆಗೂ ಗೊಂದಲಿಗ್ಯಾರ ಪದದ ಧಾಟಿಯಲ್ಲೇ ಸಂಪೂರ್ಣ ಕಥೆ ಹೇಳಿದ್ದು ಕಾದಂಬರಿಗೆ ಬಹು ವಿಶೇಷ ಮೆರಗನ್ನು ಕೊಟ್ಟಿದೆ.
ಕಾದಂಬರಿಯಲ್ಲಿ ತೇರು ತಯಾರಿಸಿದ ನಂತರ ಮೊದಲ ತೇರು ಏಳೆಯಲು ಜನರು ಸೇರಿದಾಗ ಒಂಚೂರ ನೆಲಬಿಟ್ಟು ಕದಲೋದಿಲ್ಲ. ಅದಕ್ಕೆ ಪುರೋಹಿತರನ್ನ ವಿಚಾರಿಸಲಾಗಿ ಅದಕ್ಕೆ ಕೆಳಜಾತಿಯ ಮನುಜನ ಬಲಿ ಬೇಕು ಎಂದು ಕೇಳುತ್ತಿದೆ ತೇರು ಎಂದ ಹೇಳುತ್ತಾನೆ ಪುರೋಹಿತ. ಊರಲ್ಲಿ ಸುದ್ಧಿ ಹರಡಿ ಬೆಳಗಾಗುದರೊಳಗ ಎಲ್ಲ ಕೀಳುಕುಲದ ಜನಾಂಗ ಊರು ಬಿಟ್ಟು ಹೊರಟೋಗಿದ್ದರು. ಒಬ್ಬನೇ ಒಬ್ಬನು ಗೊಂಬೀರಾಮರಾ ದ್ಯಾವಯ್ಯ ದೇವಾಲಯದ ಆವರಣದಲ್ಲಿ ಸಿಕ್ಕನು. ಡಂಣಾಯಕ ಹಾಗು ಅವನ ಹೆಂಡತಿ ಸೇರಿ ದ್ಯಾವಯ್ಯನಿಗೆ ೮ ಎಕರೆ ಜಮೀನು ನೀಡುವುದಾಗಿ ಆಸೆ ಚೆಲ್ಲಿ ಒಬ್ಬ ಮಗನನ್ನ ತೇರಿಗೆ ಬಲಿಕೊಡಲು ತಯಾರಿ ಮಾಡಿದರು. ದ್ಯಾವಯ್ಯನ ಹೆಂಡತಿ ಪಾರೋತೆವ್ವ ಗೋಳಾಡಿ ಅಳಲು ಪ್ರಾರಂಭಿಸುತ್ತಾಳೆ. ಗಂಡ ಅವಳನ್ನು ಬಡಿದು ಹೊಡೆದು ದೇವರಿಗೆ ಮಗನನ್ನ ಅರ್ಪಿಸೋಣ ಎಂದು ಹೇಳಿದನು. ಹಣದ ಆಸೆಗೋ ಏನೋ ಅಂದು ಮಡದಿಯ ಮಾತಿಗೆ ಬೆಲೆ ಕೊಡದೇ ಬಡಿದು ತೇರಿಗೆ ಮಗನನ್ನ ಅರ್ಪಿಸಿದರು. ಅಂದಿನಿಂದ ಇಂದಿನವರೆಗೂ ದ್ಯಾವಪ್ಪನ ಮನೆತನದವರೇ ಬಂದು ರಕ್ತತಿಲಕ ಅಂದ್ರೆ ಹಣೆಯನ್ನು ತೇರಿನ ಗಾಲಿಗೆ ಗುದ್ದಿ ರಕ್ತಾ ಬಂದ ನಂತರ ಆ ರಕ್ತವನ್ನು ದೇವರಿಗೆ ಹಚ್ಚಿದಾಗ ತೇರು ಮುಂದೆ ಬರ್ತಿತ್ತು ಎಂಬ ವಾಡಿಕೆ ಮುಂದುವರೆದಿತ್ತು.
-
-10%
ಇಣುಕಿದಲ್ಲಿ ಛಂದ
0ಇಣುಕಿದಲ್ಲಿ ಛಂದ
(ಲಲಿತ ಪ್ರಬಂಧಗಳು)ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ. -
-10%
ತ್ರಸ್ತ
0ತ್ರಸ್ತ
ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.
-
-10%
ಉಮೇದುವಾರರು
0ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ. -
-10%
ಅವ್ಯಕ್ತ
0ಅವ್ಯಕ್ತ:
ಮನುಷ್ಯರು ಸೋತಾಗಲೆಲ್ಲಾ ಅವರ ಅಸಹಾಯಕತೆಯನ್ನೇ ಇತರರು ಉಪಯೋಗಿಸಿ ಮನುಷ್ಯರೇ ಮನುಷ್ಯರನ್ನು ಹಣಿಸುತ್ತಾ ಎದ್ದೇಳದಂತೆ ನೋಡುವುದು ಒಂದು ಸಾಮಾನ್ಯ ಸಂಗತಿ. ಮನಸ್ಸಿನಲ್ಲಿ ಹೊಳಹುಹಾಕಿದ ಈ ವಿಚಾರಗಳು ಆಕೃತಿ ಪಡೆದು ಕಾದಂಬರಿಯಾಗಿದೆ.
-
-10%
ಕೇತಕಿಯ ಬನ
0ಕೇತಕಿಯ ಬನ
ಈ ಪುಸ್ತಕವು ಶ್ರೀಧರ ಬಳಗಾರ ಅವರು ಬರೆದ ಕಾದಂಬರಿ ಆಗಿದೆ . -
-40%
ಅವ್ಯಕ್ತ
0ಮನುಷ್ಯರು ಸೋತಾಗಲೆಲ್ಲಾ ಅವರ ಅಸಹಾಯಕತೆಯನ್ನೇ ಇತರರು ಉಪಯೋಗಿಸಿ ಮನುಷ್ಯರೇ ಮನುಷ್ಯರನ್ನು ಹಣಿಸುತ್ತಾ ಎದ್ದೇಳದಂತೆ ನೋಡುವುದು ಒಂದು ಸಾಮಾನ್ಯ ಸಂಗತಿ. ಮನಸ್ಸಿನಲ್ಲಿ ಹೊಳಹುಹಾಕಿದ ಈ ವಿಚಾರಗಳು ಆಕೃತಿ ಪಡೆದು ಕಾದಂಬರಿಯಾಗಿದೆ.
-
-40%
ಉಮೇದುವಾರರು
0ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ. -
-40%
ಕೇತಕಿಯ ಬನ
0ಕೇತಕಿಯ ಬನ
ಈ ಪುಸ್ತಕವು ಶ್ರೀಧರ ಬಳಗಾರ ಅವರು ಬರೆದ ಕಾದಂಬರಿ ಆಗಿದೆ . -
-40%
ತ್ರಸ್ತ
0ತ್ರಸ್ತ
ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ. -
-40%
ಧೀಂಗಿಣ
0ಧೀಂಗಿಣ
ಇದು ಪ್ರಭಾಕರ ನೀರ್ ಮಾರ್ ಮಾರ್ಗ ಅವರು ಬರೆದ ಕಾದಂಬರಿಯಾಗಿದೆ.