ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
ತಂದೆಯ ಕಣ್ಣಲ್ಲಿ ಪಂ. ಭೀಮಸೇನ ಜೋಶಿ
Original price was: ₹40.00.₹24.00Current price is: ₹24.00.ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
Original price was: ₹120.00.₹72.00Current price is: ₹72.00.ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು
Original price was: ₹120.00.₹72.00Current price is: ₹72.00.ಮುಖಾಂತರ
Original price was: ₹550.00.₹330.00Current price is: ₹330.00.ಗಿರೀಶ ಕಾರ್ನಾಡ ಹಾಗೂ ಭಾರತೀಯ ರಂಗಭೂಮಿ
Original price was: ₹150.00.₹90.00Current price is: ₹90.00.ಯು. ಆರ್. ಅನಂತಮೂರ್ತಿ
Original price was: ₹150.00.₹90.00Current price is: ₹90.00.ಭಾಷೆ ಮತ್ತು ಸಂಸ್ಕೃತಿ
Original price was: ₹150.00.₹90.00Current price is: ₹90.00.ತಂತ್ರಯೋನಿ
Original price was: ₹375.00.₹225.00Current price is: ₹225.00.ಹೊಳೆಮಕ್ಕಳು
Original price was: ₹200.00.₹120.00Current price is: ₹120.00.ಸರದಿ
Original price was: ₹70.00.₹42.00Current price is: ₹42.00.ಅಂತರಂಗದ ಮೃದಂಗ
Original price was: ₹100.00.₹60.00Current price is: ₹60.00.