ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
ಉರಿವ ಕೆಂಡದ ಮೇಲೆ
Original price was: ₹750.00.₹450.00Current price is: ₹450.00.ಉರಿವ ಕೆಂಡದ ಮೇಲೆ
Original price was: ₹750.00.₹675.00Current price is: ₹675.00.ಜಂಗ್ಲಿ ಕುಲಪತಿಯ ಜಂಗೀಕಥೆ
Original price was: ₹270.00.₹162.00Current price is: ₹162.00.ಜಂಗ್ಲಿ ಕುಲಪತಿಯ ಜಂಗೀಕಥೆ
Original price was: ₹270.00.₹243.00Current price is: ₹243.00.ಟೂರಿಂಗ್ ಟಾಕೀಸ್
Original price was: ₹300.00.₹270.00Current price is: ₹270.00.ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ
Original price was: ₹200.00.₹150.00Current price is: ₹150.00.ಹಳ್ಳ ಬಂತು ಹಳ್ಳ
Original price was: ₹300.00.₹270.00Current price is: ₹270.00.ಗೈರ ಸಮಜೂತಿ
Original price was: ₹450.00.₹405.00Current price is: ₹405.00.